Date: 06-04-2025
Location: ಬೆಂಗಳೂರು
ಬೆಂಗಳೂರು: ಮಾಧ್ಯಮ ಚಿಂತನ ವೇದಿಕೆಯಿಂದ ವಿಕಾಸ ಪ್ರಕಾಶನದಿಂದ ಪ್ರಕಟವಾದ ನಾಗಮಣಿ ಎಸ್.ರಾವ್ ಅವರ ‘ಸುದ್ದಿ ಸಂಗಾತಿ ಸ್ವಗತ’ ಆತ್ಮಕಥನ ಬಿಡುಗಡೆ ಸಮಾರಂಭವು ಮಾಲತಿ ಭಟ್ ಅವರ ಸಂಯೋಜನೆಯಲ್ಲಿ 2025 ಎಪ್ರಿಲ್ 06 ಭಾನುವಾರದಂದು ನಗರದಲ್ಲಿ ನಡೆಯಿತು.
ಕೃತಿಯನ್ನು ಸಾಹಿತಿ ನಾಡೋಜ ಡಾ. ಹಂಪ ನಾಗರಾಜಯ್ಯ ಅವರು ಲೋಕಾರ್ಪಣೆಗೊಳಿಸಿದರು.
ಸಮಾರಂಭದಲ್ಲಿ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಎಚ್.ಎಲ್. ಪುಷ್ಪ, ರಾಜ್ಯ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ, ಕೆ.ಎಚ್. ಸಾವಿತ್ರಿ, ಮಾಲತಿ ಭಟ್, ಪ್ರಕಾಶಕಿ ಪೂರ್ಣಿಮಾ ಅವರು ಉಪಸ್ಥಿತರಿದ್ದರು.
ಬೆಂಗಳೂರು: ಸಾಹಿತ್ಯ ಕ್ಷೇತ್ರದಲ್ಲಿ ಬರಹಗಾರರಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮಲ್ಲತ್ತಹಳ್ಳಿ ಬಾಲ ಗಂಗಾಧರ ನಗರದ &ls...
ಬೈಲಹೊಂಗಲ: ಬಸವ ಸಮಿತಿ ಬೆಂಗಳೂರು ಇವರ ವತಿಯಿಂದ ವಿಶ್ವ ಬಸವ ಜಯಂತಿ 2025 ರ ನಿಮಿತ್ತ ಮಹಾನ್ ದಾರ್ಶನಿಕ ಬಸವಣ್ಣ ಗ್ರಂಥ ...
ಬೆಂಗಳೂರು: ಹಲಸಂಗಿಯ ಸುಗಮ ಪುಸ್ತಕ ವತಿಯಿಂದ ಮೇರಿ ಆಲಿವರ್ ಅವರ ಮೂಲ ಕವಿತೆಗಳ ಅನುವಾದ ಚೈತ್ರಾ ಶಿವಯೋಗಿಮಠ ಅವರ &lsquo...
©2025 Book Brahma Private Limited.