ಸಾವಣ್ಣ ಪ್ರಕಾಶನದಿಂದ ಐದು ಕೃತಿಗಳ ಲೋಕಾರ್ಪಣೆ ಸಮಾರಂಭ

Date: 11-02-2024

Location: ಬೆಂಗಳೂರು


ಬೆಂಗಳೂರು: ಸಾವಣ್ಣ ಪ್ರಕಾಶನ ವತಿಯಿಂದ ಹಮ್ಮಿಕೊಂಡಿದ್ದ ಐದು ಕೃತಿಗಳ ಲೋಕಾರ್ಪಣಾ ಸಮಾಂಭವು 2024 ಫೆಬ್ರವರಿ 11ರ ಭಾನುವಾರದಂದು ನಗರದ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ನ ವಾಡಿಯಾ ಸಭಾಂಗಣದಲ್ಲಿ ನಡೆಯಿತು.

ಲೇಖಕರಾದ ರಂಗಸ್ವಾಮಿ ಮೂಕನಹಳ್ಳಿ, ಡಾ.ನಾ. ಸೋಮೇಶ್ವರ, ಜಗದೀಶಶರ್ಮಾ ಸಂಪ, ಸತೀಶ್ ವೆಂಕಟಸುಬ್ಬು ಅವರ ಕೃತಿಗಳ ಲೋಕಾರ್ಪಣೆಯೊಂದಿಗೆ ಏಮ್ ಹೈ ಕನ್ಸಲ್ಟಿಂಗ್ ಸಿಇಓ ಸ್ಟಾರ್ಟ್ ಅಪ್ ಮಾರ್ಗದರ್ಶಕರಾದ ಎನ್. ರವಿಶಂಕರ್ ಅವರು ಲೇಖಕರೊಂದಿಗೆ ಸಂವಾದ ಕಾರ್ಯಕ್ರಮ ನಡೆಸಿಕೊಟ್ಟರು.

ರಂಜನೀ ಕೀರ್ತಿ ಅವರು ಕಾರ್ಯಕ್ರಮವನ್ನು ನಿರೂಪಣೆ ಮಾಡಿದರು. ರಂಗಸ್ವಾಮಿ ಮೂಕನಹಳ್ಳಿ, ನಾ. ಸೋಮೇಶ್ವರ ಸೇರಿದಂತೆ ಹಲವು ಸಾಹಿತ್ಯಾಸಕ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

MORE NEWS

ಸಮಗ್ರ ಕರ್ನಾಟಕದ ಕಲೆಯೊಂದಿದ್ದರೆ ಅದು ಯಕ್ಷಗಾನ ಮಾತ್ರ: ನರಹಳ್ಳಿ

16-09-2024 ಬೆಂಗಳೂರು

ಬೆಂಗಳೂರು: ಯಕ್ಷವಾಹಿನಿ ಪ್ರತಿಷ್ಠಾನ ಮತ್ತು ಹೆಗ್ಗೋಡಿನ ಯಕ್ಷ ದುರ್ಗ ಕಲಾ ಬಳಗ ಜಂಟಿಯಾಗಿ ಹಮ್ಮಿಕೊಂಡಿದ್ದ ಪಿ. ಚಂದ್ರಿ...

ಎಸ್.ಎಲ್.ಭೈರಪ್ಪ ಅವರಿಗೆ ‘ಶ್ರೀ ಚೆನ್ನರೇಣುಕ ಬಸವ ಪ್ರಶಸ್ತಿ’

16-09-2024 ಬೆಂಗಳೂರು

ಬೀದರ್: ಹಾರಕೂಡ ಹಿರೇಮಠ ಸಂಸ್ಥಾನದ ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಶ್ರೀ ಚೆನ್ನ ರೇಣುಕ ಬಸವ ಪ್ರಶಸ್ತಿಗೆ ನಾಡಿನ ಹಿರಿಯ ...

ಸಣ್ಣ ಕತೆಗಾರ್ತಿ, ರಂಗಕಲಾವಿದೆ ಮನೋರಮಾ ಎಂ.ಭಟ್ ಇನ್ನಿಲ್ಲ

16-09-2024 ಬೆಂಗಳೂರು

ಬೆಂಗಳೂರು: ಸಣ್ಣ ಕತೆಗಾರ್ತಿ, ಆಕಾಶವಾಣಿ ಕಲಾವಿದೆ, ಅಂಕಣಗಾರ್ತಿ, ರಂಗಕಲಾವಿದೆ, ಕವಯಿತ್ರಿ, ಲೇಖಕಿಯಾಗಿ ಗುರುತಿಸಿಕೊಂಡ...