Date: 24-03-2025
Location: ಮೂಡುಬಿದಿರೆ
ಮೂಡುಬಿದಿರೆಯ ಶಿವರಾಮ ಕಾರಂತ ಪ್ರತಿಷ್ಠಾನವು ಕೊಡಮಾಡುವ 28ನೇ ವರ್ಷದ 'ಶಿವರಾಮ ಕಾರಂತ ಪುರಸ್ಕಾರ'ಕ್ಕೆ ಕೃತಿಗಳನ್ನು ಆಹ್ವಾನಿಸಲಾಗಿದೆ.
2020 ರಿಂದ 2024ರ ಅವಧಿಯಲ್ಲಿ ಪ್ರಕಟವಾದ ಯಾವುದೇ ಪ್ರಕಾರದ ಕೃತಿಗಳನ್ನು ಪ್ರಕಾಶಕರು ಅಥವಾ ಲೇಖಕರು ಕಳುಹಿಸಬಹುದು. ಪುರಸ್ಕಾರವು ಪ್ರಶಸ್ತಿ ಫಲಕ ಮತ್ತು ರೂಪಾಯಿ 10 ಸಾವಿರ ನಗದು ಬಹುಮಾನ ಒಳಗೊಂಡಿದೆ. ಆಸಕ್ತರು ಗ್ರಂಥಗಳ ಮೂರು ಪ್ರತಿಗಳನ್ನು 20-04-2025ರ ಒಳಗಾಗಿ ಶಿವರಾಮ ಕಾರಂತ ಪ್ರತಿಷ್ಠಾನ, ಕನ್ನಡ ಭವನ, ಮೂಡುಬಿದಿರೆ, ದಕ್ಷಿಣ ಕನ್ನಡ ಜಿಲ್ಲೆ 574227 ಈ ವಿಳಾಸಕ್ಕೆ ಕಳುಹಿಸಬಹುದು.
ಈ ಪ್ರಶಸ್ತಿಯ ವಿಶೇಷವೇನೆಂದರೆ, ನೀವು ಕೂಡ ನಿಮಗೆ ಇಷ್ಟವಾದ ಪುಸ್ತಕವನ್ನು ಈ ಪ್ರಶಸ್ತಿಗೆ ಶಿಫಾರಸ್ಸು ಮಾಡಬಹುದು.
ʻಬುಕ್ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ 2025 ಮತ್ತು ಕಾದಂಬರಿ ಪುರಸ್ಕಾರ 2025ʼ ರೂ. 2 ಲಕ್ಷ 69 ಸ...
ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘದ ವತಿಯಿಂದ ಗುರುಲಿಂಗ ಕಾಪಸೆ ದತ್ತಿಯಡಿ ನೀಡಲಾಗುವ ಗುರುಲಿಂಗ ಕಾಪಸೆ ಸಾಹಿತ್ಯ ಪ್ರ...
ಮೈಸೂರಿನ ಶ್ರೀ ವಾಸುದೇವ ಮಹಾರಾಜ್ ಫೌಂಡೇಶನ್ ವತಿಯಿಂದ ಪತ್ರಕರ್ತರ ಭವನದಲ್ಲಿ ಏರ್ಪಡಿಸಿದ್ದ ಶ್ರೀ ವಾಸುದೇವ ಮಹಾರಾಜ 88...
©2025 Book Brahma Private Limited.