ಲೇಖಕ ಮಚ್ಚಮಡ‌ ಲಾಲ ಕುಟ್ಟಪ್ಪನವರ ‘ಮೂಪಾಜೆ ನಿಗಂಟ್’ ಕೃತಿಯ ಲೋಕಾರ್ಪಣೆ

Date: 15-05-2024

Location: ಬೆಂಗಳೂರು


ವಿರಾಜಪೇಟೆ: ಬುಡಕೆಟ್ಟ್ ಸಂಸ್ಕೃತಿ ಅಧ್ಯಯನ ಕೇಂದ್ರ ಕೊಡವಾಮೆರ ಆಶ್ರಯದಲ್ಲಿ ಲೇಖಕ ಮಚ್ಚಮಡ‌ ಲಾಲ ಕುಟ್ಟಪ್ಪ ಅವರ ‘ಮೂಪಾಜೆ ನಿಗಂಟ್’ ಕೃತಿಯ ಲೋಕಾರ್ಪಣಾ ಕಾರ್ಯಕ್ರಮವು ವಿರಾಜಪೇಟೆ ಕೊಡವ ಸಮಾಜ‌ ಸಭಾಂಗಣದಲ್ಲಿ ನಡೆಯಿತು.

ಮಚ್ಚಮಡ‌ ಲಾಲ ಕುಟ್ಟಪ್ಪನವರು ಕನ್ನಡ, ಇಂಗ್ಲಿಷ್, ಕೊಡವ ಭಾಷೆಯಲ್ಲಿ ಬರೆದಿರುವ‌ ತ್ರಿಭಾಷಾ ‘ಮೂಪಾಜೆ ನಿಗಂಟ್’ ಇದಾಗಿದೆ.

ಈ ಕಾರ್ಯಕ್ರಮದಲ್ಲಿ ಹಲವು ಗಣ್ಯರು ಸೇರಿದಂತೆ ಸಾಹಿತ್ಯಾಸಕ್ತರು ಪಾಲ್ಗೊಂಡಿದ್ದರು.

MORE NEWS

ಬೆಂಗಳೂರಿನ ಮಹಾನಗರ ಪಾಲಿಕೆಗೆ ಅವಿರೋಧವಾಗಿ ಆಯ್ಕೆಯಾದ ಪ್ರಥಮ ಮಹಿಳೆ ಲೀಲಾದೇವಿ; ಶಂಕರ್

17-10-2024 ಬೆಂಗಳೂರು

ಬೆಂಗಳೂರು: ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಬಸವ ಸಮಿತಿ ಹಾಗೂ ಕದಳಿ ಮಹಿಳಾ ವೇದಿಕೆಯಿಂದ ಕನ್ನಡ ಸಾಂಸ್ಕೃತಿಕ ಪರಿ...

ಜ್ಞಾನ ವಿಶಾರದೆ ಪುರಸ್ಕಾರಕ್ಕೆ `ಎಲೆಮರಿಯ ಕಾಯಿಗಳು' ಕೃತಿ ಆಯ್ಕೆ

17-10-2024 ಬೆಂಗಳೂರು

ವಿಜಯನಗರ: ಶ್ರೀ ಉತ್ಸವಾಂಬ ಪ್ರಕಾಶನ ವತಿಯಿಂದ ಕನ್ನಡ ರಾಜ್ಯೋತ್ಸವ 2024ರ ಪ್ರಯುಕ್ತ ನೀಡಲಾಗುವ ‘ಜ್ಞಾನ ವಿಶಾರದೆ...

ತಂದೆಯ ವಿದ್ವತ್ ಪರಂಪರೆಯನ್ನು ಎತ್ತರಕ್ಕೆ ಕೊಂಡೊಯ್ಯುವ ಕೆಲಸವನ್ನು ನಾವಡ ಮಾಡುತ್ತಿದ್ದಾರೆ; ಹಂಪನಾ

16-10-2024 ಬೆಂಗಳೂರು

ಬೆಂಗಳೂರು: ಶೇಷಾದ್ರಿಪುರಂ ಶಿಕ್ಷಣ ದತ್ತಿ, ಶೇಷಾದ್ರಿಪುರಂ ಸಂಜೆ ಕಾಲೇಜು ಹಾಗೂ ಗೋಧೂಳಿ ಕನ್ನಡ ಸಂಘ ಮತ್ತು ಮಂಗಳೂರಿನ ಶ...