ರಾಷ್ಟ್ರೀಯ ಗಾಂಧಿ ಮ್ಯೂಸಿಯಂ ಅಧ್ಯಕ್ಷ ಎ. ಅಣ್ಣಾಮಲೈ ಅವರ `Gandhi-the-lawyer’ ಕೃತಿ ಲೋಕಾರ್ಪಣೆ

Date: 07-08-2023

Location: ಬೆಂಗಳೂರು


ಬೆಂಗಳೂರು: ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಬೆಂಗಳೂರು, ಗಾಂಧಿ ಅಧ್ಯಯನ ಕೇಂದ್ರ ಶೇಷಾದ್ರಿಪುರಂ ಹಾಗೂ ಬೆಂಗಳೂರು ವಿಶ್ವವಿದ್ಯಾಲಯ ಕಾನೂನು ಕಾಲೇಜು ವತಿಯಿಂದ ಎ. ಅಣ್ಣಾಮಲೈ ಅವರ `Gandhi-the-lawyer’ ಕೃತಿ ಲೋಕಾರ್ಪಣೆ ಕಾರ್ಯಕ್ರಮವು 2023 ಆಗಸ್ಟ್ 7ರ ಸೋಮವಾರದಂದು ಬೆಂಗಳೂರಿನ ಬಾಪೂಜಿ ಸಭಾಂಗಣದ ಗಾಂಧಿಭವನದಲ್ಲಿ ನೆರವೇರಿತು.

ನ್ಯಾಯಮೂರ್ತಿ ಎಚ್‌.ಎನ್‌ ನಾಗಮೋಹನ್‌ ದಾಸ್‌ ಕೃತಿ ಬಿಡುಗಡೆ ಮಾಡಿ ಮಾತಾನಾಡಿದರು.

ಕಾರ್ಯಕ್ರಮದಲ್ಲಿ ಹಿರಿಯ ನ್ಯಾಯವಾದಿ ವಿವೇಕ್‌ ಸುಬ್ಬರೆಡ್ಡಿ, ರಾಷ್ಟ್ರೀಯ ಗಾಂಧಿ ಮ್ಯೂಸಿಯಂ ಅಧ್ಯಕ್ಷ ಎ. ಅಣ್ಣಾಮಲೈ ಹಾಗೂ ಪ್ರೊ. ಸುರೇಶ್‌ ನಾಡಗೌಡರ್‌ , ಕರ್ನಾಟಕ ಗಾಂಧಿ ಸ್ಮಾರಕ ಭವನ ಅಧ್ಯಕ್ಷ ವೂಡೇ ಪಿ. ಕೃಷ್ಣ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

MORE NEWS

‘ಸಂಗೀತ ವಿದ್ವಾನ್ ಪ್ರಶಸ್ತಿ’ಗೆ ಬಸವರಾಜ್ ಭಜಂತ್ರಿ ಆಯ್ಕೆ

03-10-2024 ಬೆಂಗಳೂರು

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಸಂದರ್ಭದಲ್ಲಿ ಪ್ರತಿ ವರ್ಷ ರಾಜ್ಯ ಸಕಾರದಿಂದ ಕೊಡಮಾಡಲಾಗುವ 2024-25ನ...

ಮೈಸೂರು ಅಂದರೆ ದಸರಾ, ದಸರಾ ಅಂದರೆ ಮೈಸೂರು: ಹಂಪ ನಾಗರಾಜಯ್ಯ

03-10-2024 ಬೆಂಗಳೂರು

ಮೈಸೂರು: ನಾಡ ಹಬ್ಬ ಮೈಸೂರು ದಸರಾ ಮಹೋತ್ಸವವನ್ನು ಇಂದು ಉದ್ಘಾಟನೆ ಮಾಡಲಾಯಿತು. ಬೆಳಗ್ಗೆ 9:15 ರಿಂದ 9:40ರ ಶುಭ ವೃಶ್ಚ...

ನ್ಯಾಯಾಂಗ ಕ್ಷೇತ್ರದಲ್ಲಿ ಬರೆದಿರುವ ಬಹಳ ಅಪರೂಪದ ಬರವಣಿಗೆಯಿದು; ಮಲ್ಲೇಪುರಂ

02-10-2024 ಬೆಂಗಳೂರು

ಬೆಂಗಳೂರು: ಗುಲಬರ್ಗಾ ವಿಶ್ವವಿದ್ಯಾಲಯ ಕನ್ನಡ ಅಧ್ಯಯನ ಸಂಸ್ಥೆ, ಶ್ರೀ ಸಿದ್ಧಲಿಂಗೇಶ್ವರ ಬುಕ್‌ ಡಿಪೋ ಮತ್ತು ಪ್ರಕ...